Flag of Indiaसत्यमेव जयते
BAD INDIA KARNATAKA

Farmers stage protest demanding release of water to Hiriyur tanks

ಹಿರಿಯೂರು: ತಾಲ್ಲೂಕಿನ ಐಮಂಗಲ ಹಾಗೂ ಕಸಬಾ ಹೋಬಳಿಯ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ತುಂಬಿಸುವಂತೆ ಒತ್ತಾಯಿಸಿ ತಾಲ್ಲೂಕು ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಶುಕ್ರವಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sat, 11 Jul 2026 00:58
Read the original at ಪ್ರಜಾವಾಣಿ ↗