BAD
INDIA
KARNATAKA
Farmers stage protest in Jamakhandi demanding loan waiver, crop compensation

ಜಮಖಂಡಿ: ರೈತರ ಸಾಲಮನ್ನಾ ಮಾಡಬೇಕು, ಬೆಳೆ ಪರಿಹಾರ ನೀಡಬೇಕು ಹಾಗೂ ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ಗುರುವಾರ ತಾಲ್ಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಜ್ಯ ರೈತ ಸಂಘದಿಂದ ತಹಶೀಲ್ದಾರ್ ಅನೀಲ ಬಡಿಗೇರ ಅವರಿಗೆ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗