BAD
INDIA
KARNATAKA
मांड्या में किसानों का विरोध प्रदर्शन

ಮಂಡ್ಯ: ‘ತಾಲ್ಲೂಕು ಕಚೇರಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡದೆ ಅಧಿಕಾರಿಗಳು ಸಾರ್ವಜನಿಕರನ್ನು ಅಲೆಯುವಂತೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಅರ್ಜಿ ಸ್ವೀಕರಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗