Flag of Indiaसत्यमेव जयते
BAD INDIA KARNATAKA

मक्के के भुगतान की मांग को लेकर किसानों ने सिगगांव में विरोध प्रदर्शन किया

ಶಿಗ್ಗಾವಿ: ಪಟ್ಟಣದಲ್ಲಿ ಸರ್ಕಾರ ಹಿಂದೆ ಖರೀದಿ ಮಾಡಿರುವ ಜೋಳದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 31 Jul 2026 01:02
ಪ್ರಜಾವಾಣಿ पर मूल खबर पढ़ें ↗