ACCOUNTABILITY
POLITICS
KARNATAKA
Farmers' union demands declaration of drought-hit state

ಶಿವಮೊಗ್ಗ: ಜುಲೈ 3ನೇ ವಾರ ಕಳೆಯುತ್ತಾ ಬಂದರೂ ಮಳೆಯಾಗದೇ ಜನರ ಜೀವನ ದುಸ್ತರವಾಗಿದೆ. ಆದ್ದರಿಂದ ರಾಜ್ಯವನ್ನು ಬರಗಾಲ ಪೀಡಿತ ಎಂಬುದಾಗಿ ಘೋಷಣೆ ಮಾಡುವಂತೆ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.
Read the original at ಪ್ರಜಾವಾಣಿ ↗