BAD
INDIA
KARNATAKA
किसान संघ जगलूर को सूखा प्रभावित घोषित करने की मांग करता है

ಜಗಳೂರು: ತಾಲ್ಲೂಕು ಸತತ ಮಳೆ ವೈಫಲ್ಯದಿಂದ ನಲುಗಿದ್ದು, ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ )ಬಣದಿಂದ ಮಂಗಳವಾರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಲಾಯಿತು.
ಪ್ರಜಾವಾಣಿ पर मूल खबर पढ़ें ↗