BAD
INDIA
KARNATAKA
चन्नपटना में सर्वर की समस्या को ठीक करने के लिए किसान संघ का विरोध प्रदर्शन

ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಹಳ್ಳಿ ನಾಡ ಕಚೇರಿಯಲ್ಲಿ ಸರ್ವರ್ ಸಮಸ್ಯೆ ತೀವ್ರವಾಗಿದ್ದು, ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಸೋಮವಾರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗