Flag of Indiaसत्यमेव जयते
BAD INDIA KARNATAKA

Farmers want Gajendragad taluk to be declared drought-hit

ಗಜೇಂದ್ರಗಡ: ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಅಧೀಕೃತವಾಗಿ ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ ಹಾಗೂ ನೆರವು ಒದಗಿಸಬೇಕೆಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Wed, 29 Jul 2026 01:01
Read the original at ಪ್ರಜಾವಾಣಿ ↗