BAD
INDIA
KARNATAKA
किसान चाहते हैं कि गजेंद्रगढ़ तालुक को सूखा प्रभावित घोषित किया जाए

ಗಜೇಂದ್ರಗಡ: ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಅಧೀಕೃತವಾಗಿ ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ ಹಾಗೂ ನೆರವು ಒದಗಿಸಬೇಕೆಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗