BAD
INDIA
KARNATAKA
व्यापारियों पर जुर्माना लगाया, प्लास्टिक जब्त

ಯಾದಗಿರಿ: ಪರಿಸರ ಹಾಗೂ ಜೀವಸಂಕುಲಕ್ಕೆ ಹಾನಿಕಾರಕವಾದ ನಿಷೇಧಿತ ಪ್ಲಾಸ್ಟಿಕ್ ಚೀಲ, ಕವರ್, ಮತ್ತಿತರ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸಗಟು ಮತ್ತು ಚಿಲ್ಲರೆ ಅಂಗಡಿಗಳ ಮೇಲೆ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ನಡೆಸಿತು.
ಪ್ರಜಾವಾಣಿ पर मूल खबर पढ़ें ↗