Flag of Indiaसत्यमेव जयते
BAD CRIME KARNATAKA

पांच गिरफ्तार

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಕೊಟಗಾ ಗ್ರಾಮದ ಹೊರವಲಯದಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಭಾವಚಿತ್ರವಿದ್ದ ನಾಮಫಲಕಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ರಟಕಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Tue, 28 Jul 2026 01:02
ಪ್ರಜಾವಾಣಿ पर मूल खबर पढ़ें ↗