Flag of Indiaसत्यमेव जयते
BAD INDIA KARNATAKA

Footpath encroachments removed; Traders protest

ಹಾಸನ: ನಗರದ ರೈಲ್ವೆ ನಿಲ್ದಾಣ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆ ಎದುರಿನ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿ, ತಳ್ಳುಗಾಡಿ ಹಾಗೂ ಬೀದಿಬದಿ ಅಂಗಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಗುರುವಾರ ತೆರವುಗೊಳಿಸಲಾಯಿತು.

ಪ್ರಜಾವಾಣಿ Fri, 03 Jul 2026 00:53
Read the original at ಪ್ರಜಾವಾಣಿ ↗