BAD
INDIA
KARNATAKA
Footpath encroachments removed; Traders protest

ಹಾಸನ: ನಗರದ ರೈಲ್ವೆ ನಿಲ್ದಾಣ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆ ಎದುರಿನ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿ, ತಳ್ಳುಗಾಡಿ ಹಾಗೂ ಬೀದಿಬದಿ ಅಂಗಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಗುರುವಾರ ತೆರವುಗೊಳಿಸಲಾಯಿತು.
Read the original at ಪ್ರಜಾವಾಣಿ ↗