MILESTONE
INDIA
KARNATAKA
Forest land denied for new mine, department decides to prevent damage to environment

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅತ್ಯಂತ ಸುಂದರ ಹಾಗೂ ಶ್ರೀಮಂತ ಜೀವವೈವಿಧ್ಯ ಹೊಂದಿರುವ ಈಶಾನ್ಯ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಹೊಸದಾಗಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಸಲ್ಲಿಕೆಯಾಗಿದ್ದ ಪ್ರಸ್ತಾವನೆಯನ್ನು ಅರಣ್ಯ ಇಲಾಖೆ ತಳ್ಳಿಹಾಕಿದೆ.
Read the original at ಪ್ರಜಾವಾಣಿ ↗