BAD
INDIA
KARNATAKA
Dyamamma for better rains in Hanumana village

ಹನುಮಸಾಗರ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಮೀಪದ ಹನುಮನಾಳ ಗ್ರಾಮದಲ್ಲಿ ಗ್ರಾಮ ದೇವತೆಯಾದ ದ್ಯಾಮಮ್ಮ ದೇವಿ ದೇವಸ್ಥಾನದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧವಾಗಿ ಗುರ್ಜಿ ಆಚರಣೆ ನಡೆಸಿದರು.
Read the original at ಪ್ರಜಾವಾಣಿ ↗