BAD
POLITICS
KARNATAKA
सरकार से कडूर तालुक को सूखा प्रभावित घोषित करने का आग्रह किया गया

ಚಿಕ್ಕಮಗಳೂರು: ತೀವ್ರ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಬೇಕು. ತುರ್ತು ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರಕ್ಕೆ ವಸ್ತುನಿಷ್ಠ ವರದಿಯನ್ನು ಜಿಲ್ಲಾಡಳಿತ ಸಲ್ಲಿಸಬೇಕು ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಒತ್ತಾಯಿಸಿದರು.
ಪ್ರಜಾವಾಣಿ पर मूल खबर पढ़ें ↗