Flag of Indiaसत्यमेव जयते
BAD INDIA KARNATAKA

Heavy rains: Over 13,000 people evacuated from Ballari, Vijayanagar

ಮುಂಗಾರು ಮಳೆ ಅಭಾವ ಮತ್ತು ಸ್ಥಳೀಯವಾಗಿ ಕೆಲಸ ಸಿಗದ ಕಾರಣ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ನೂರಾರು ತಾಂಡಾಗಳಿಂದ ಸುಮಾರು 13,000ಕ್ಕೂ ಹೆಚ್ಚು ಜನರು ಬೆಂಗಳೂರು, ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಗುಳೆ ಹೊರಟಿದ್ದಾರೆ ಎನ್ನಲಾಗಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳನ್ನು ಮಾಡಲು ಸಾಧ್ಯವಿಲ್ಲ

TV9 ಕನ್ನಡ Wed, 22 Jul 2026 12:57
Read the original at TV9 ಕನ್ನಡ ↗