UGLY
INDIA
KARNATAKA
मानव तस्करी रोकने में मदद कीजिएः न्यायमूर्ति जे. एन. सुब्रमण्य

ಮಂಡ್ಯ: ಉತ್ತಮ ಶಿಕ್ಷಣ, ಉದ್ಯೋಗ ಹಾಗೂ ಹೆಚ್ಚಿನ ಆದಾಯದ ಆಮಿಷವೊಡ್ಡಿ ಅಮಾಯಕ ಜನರನ್ನು ವಂಚಿಸಿ ಮಾನವ ಕಳ್ಳಸಾಗಾಣಿಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್. ಸುಬ್ರಹ್ಮಣ್ಯ ಹೇಳಿದರು.
ಪ್ರಜಾವಾಣಿ पर मूल खबर पढ़ें ↗