GOOD
INDIA
KARNATAKA
बेल्लारी जिला

ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದ ಮೂವರನ್ನು ಶುಕ್ರವಾರ ಪೊಲೀಸರು ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ पर मूल खबर पढ़ें ↗