BAD
INDIA
KARNATAKA
Injured in muthodi zone

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಅಂಚಿನ ಮುತ್ತೋಡಿ ವಲಯದ ಏಳುನೂರುಕಾನ್ ತೋಟದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಅದನ್ನು ರಕ್ಷಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಅರಣ್ಯ ಇಲಾಖೆಯನ್ನು ಕೋರಿದ್ದಾರೆ. ತೋಟಗಳಲ್ಲಿ ಅಳವಡಿಸಿರುವ ಟ್ರ್ಯಾಪ್ ಕ್ಯಾ
Read the original at ಪ್ರಜಾವಾಣಿ ↗