Flag of Indiaसत्यमेव जयते
BAD INDIA KARNATAKA

K. R. Pet: Sugarcane catches fire due to short circuit, farmer suffers serious injuries

ಕೆ.ಆರ್.ಪೇಟೆ: ತಾಲ್ಲೂಕಿನ ಸಾಕ್ಷಿಬೀಡು ಗ್ರಾಮದಲ್ಲಿ ಭಾನುವಾರ ವಿದ್ಯುತ್ ತಂತಿ ಶಾರ್ಟ್ ಸರ್ಕಿಟ್ ಆಗಿ ಎರಡು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಹೋದ ರೈತ ಹರೀಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ Mon, 29 Jun 2026 00:53
ಪ್ರಜಾವಾಣಿ पर मूल खबर पढ़ें ↗