BAD
INDIA
KARNATAKA
Karave demands to rectify staff shortage in Belur

ಬೇಲೂರು: ತಾಲ್ಲೂಕು ಕಚೇರಿಯಲ್ಲಿ ಉಂಟಾಗಿರುವ ಸಿಬ್ಬಂದಿ ಕೊರತೆ ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಪದಾಧಿಕಾರಿಗಳು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗