BAD
INDIA
KARNATAKA
कारवे ने कर्मचारियों की कमी दूर करने की मांग की

ಬೇಲೂರು: ತಾಲ್ಲೂಕು ಕಚೇರಿಯಲ್ಲಿ ಉಂಟಾಗಿರುವ ಸಿಬ್ಬಂದಿ ಕೊರತೆ ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಪದಾಧಿಕಾರಿಗಳು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗