Flag of Indiaसत्यमेव जयते
BAD INDIA KARNATAKA

ಅರಣ್ಯವಾಸಿ ಸಾಗುವಳಿದಾರರಿಗೆ ಪಟ್ಟಾ ನೀಡುವಂತೆ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

ಲಿಂಗಸುಗೂರು: ತಾಲ್ಲೂಕಿನ ಎಲ್ಲಾ ಅರ್ಹ ಅಕ್ರಮ ಸಾಗುವಳಿದಾರರಿಗೆ ಪಟ್ಟಾ ನೀಡುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ ಸಾಗುವಳಿದಾರರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Fri, 24 Jul 2026 00:55
Read the original at ಪ್ರಜಾವಾಣಿ ↗