CONTESTED
POLITICS
KARNATAKA
Karnataka Pranta Raitha Sangha demands declaration of drought-hit state

ವಿಜಯಪುರ: ಮುಂಗಾರು ಕೊರತೆ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯವನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ, ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಘೋಷಣೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಯು. ಬಸವರಾಜ ಒತ್ತಾಯಿಸಿದರು.
Read the original at ಪ್ರಜಾವಾಣಿ ↗