CONTESTED
BUSINESS
KARNATAKA
Karnataka Rakshana Vedike stages protest against alleged sale of fertilizers at exorbitant rates

ಲಕ್ಷ್ಮೇಶ್ವರ: ‘ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಅಂಗಡಿ ಮಾಲೀಕರು ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಲಿಂಕ್ ಗೊಬ್ಬರ ಖರೀದಿಯನ್ನು ಕಡ್ಡಾಯ ಮಾಡಬಾರದು’ ಎಂದು ಆಗ್ರಹಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗