STRATEGIC
POLITICS
KARNATAKA
Karun Nair to lead Coastal Kings of Mangalore

ಮಂಗಳೂರು: ಜೂನ್ 20ರಿಂದ ನಡೆಯಲಿರುವ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವವನ್ನು ಬ್ಯಾಟರ್ ಕರುಣ್ ನಾಯರ್ ಅವರಿಗೆ ವಹಿಸಲಾಗಿದೆ. ಉಪನಾಯಕನಾಗಿ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಆಯ್ಕೆಯಾಗಿದ್ದಾರೆ.
Read the original at ಪ್ರಜಾವಾಣಿ ↗