Flag of Indiaसत्यमेव जयते
BAD CRIME KARNATAKA

Kempegowda's banner set on fire in Channapatna, arrest sought

‌ಚನ್ನಪಟ್ಟಣ: ತಾಲ್ಲೂಕಿನ ದೇವರಹಳ್ಳಿಯಲ್ಲಿ ಭಾನುವಾರ ನಾಡಪ್ರಭು ಕೆಂಪೇಗೌಡರ ಬ್ಯಾನರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಗೆ ಕಾರಣರಾದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಗ್ರಾಮದ ಒಕ್ಕಲಿಗ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ಜಿಲ್ಲಾ ಹಾಗು ತಾಲ್

ಪ್ರಜಾವಾಣಿ Tue, 30 Jun 2026 00:53
Read the original at ಪ್ರಜಾವಾಣಿ ↗