Flag of Indiaसत्यमेव जयते
BAD INDIA KARNATAKA

Koppal dam full, but no water; Farmers protest

ಕೊಪ್ಪಳ: ತಾಲ್ಲೂಕಿನ ಹಿರೇಹಳ್ಳ ಜಲಾಶಯ ಭರ್ತಿಯಾಗಿದ್ದರೂ ಕಾಲುವೆಗಳಿಗೆ ನೀರು ಹರಿಸದ ನೀರಾವರಿ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕ (ಚೂನಪ್ಪ ಪೂಜೇರಿ ಬಣ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ

ಪ್ರಜಾವಾಣಿ Sat, 11 Jul 2026 00:58
Read the original at ಪ್ರಜಾವಾಣಿ ↗