Flag of Indiaसत्यमेव जयते
RESPONSE POLITICS KARNATAKA

KR at Sirigeri

ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಗ್ರಾಮದ ನಾಗನಾಥೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಸಿರುಗುಪ್ಪ ಘಟಕದಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಶುಕ್ರವಾರ ಸಂಜೆ 4 ಗಂಟೆಗೆ ನಡೆಯಲಿದೆ.

ಪ್ರಜಾವಾಣಿ Fri, 24 Jul 2026 01:13
Read the original at ಪ್ರಜಾವಾಣಿ ↗