RESPONSE
POLITICS
KARNATAKA
KR at Sirigeri

ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಗ್ರಾಮದ ನಾಗನಾಥೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ಸಿರುಗುಪ್ಪ ಘಟಕದಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಶುಕ್ರವಾರ ಸಂಜೆ 4 ಗಂಟೆಗೆ ನಡೆಯಲಿದೆ.
Read the original at ಪ್ರಜಾವಾಣಿ ↗