BAD
INDIA
KARNATAKA
Demand to declare Kushtagi taluk as drought-hit

ಕುಷ್ಟಗಿ: ಮಳೆ ಕೊರತೆಯಿಂದ ತಾಲ್ಲೂಕಿನಲ್ಲಿ ಜನ–ಜಾನುವಾರುಗಳು ತೊಂದರೆಗೆ ಒಳಗಾಗಿದ್ದು ತಾಲ್ಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸಿಪಿಐಎಂಎಲ್ ಜಂಟಿ ರೈತ ಸಂಘದಿಂದ ಶುಕ್ರವಾರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.
Read the original at ಪ್ರಜಾವಾಣಿ ↗