UGLY
INDIA
KARNATAKA
Lawyer injured in landmine blast in Kanakapura

ಕನಕಪುರ: ತಾಲ್ಲೂಕಿನ ಕಸಬಾ ಹೋಬಳಿ ಸುಂಡಘಟ್ಟ ಗ್ರಾಮದಲ್ಲಿ ಶುಕ್ರವಾರ ನಾಡಬಾಂಬ್ ಸ್ಫೋಟಗೊಂಡು ಹೈಕೋರ್ಟ್ ವಕೀಲ ಸಿ.ಮೋಹನ್ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read the original at ಪ್ರಜಾವಾಣಿ ↗