CONTESTED
POLITICS
KARNATAKA
Manvi: Massive padayatra by JD (S) praying for rain

ಮಾನ್ವಿ: ಜೆಡಿಎಸ್ ತಾಲ್ಲೂಕು ಘಟಕದಿಂದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಶುಕ್ರವಾರ ಮಳೆಗಾಗಿ ಪ್ರಾರ್ಥಿಸಿ ಮಾನ್ವಿ ಪಟ್ಟಣದಿಂದ ತಾಲ್ಲೂಕಿನ ನೀರಮಾನ್ವಿ ಗ್ರಾಮದ ರೇಣುಕಾ ಯಲ್ಲಮ್ಮ ದೇವಸ್ಥಾನದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
Read the original at ಪ್ರಜಾವಾಣಿ ↗