UGLY
INDIA
KARNATAKA
Maram quarry death: Karave demands ₹20 lakh compensation

ವಡಗೇರಾ: ಇತ್ತೀಚಿಗೆ ತಾಲ್ಲೂಕಿನ ಬಸವನಗರ ಗ್ರಾಮದ ಮರಮ್ ಕ್ವಾರಿಯ ಗುಂಡಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಹಾಗೂ ಡಿಬಿಎಲ್ ಕಂಪನಿಯ ಮಾಲೀಕರು ತಲಾ ₹20 ಲಕ್ಷ ಪರಿಹಾರ ನೀಡುವಂತೆ ಕರವೇ ತಾಲ್ಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಒತ್ತಾಯಿಸಿದ್ದಾರೆ.
Read the original at ಪ್ರಜಾವಾಣಿ ↗