UGLY
INDIA
KARNATAKA
मारम खदान में मौत का मामलाः कारवे ने 20 लाख रुपये मुआवजे की मांग की

ವಡಗೇರಾ: ಇತ್ತೀಚಿಗೆ ತಾಲ್ಲೂಕಿನ ಬಸವನಗರ ಗ್ರಾಮದ ಮರಮ್ ಕ್ವಾರಿಯ ಗುಂಡಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಹಾಗೂ ಡಿಬಿಎಲ್ ಕಂಪನಿಯ ಮಾಲೀಕರು ತಲಾ ₹20 ಲಕ್ಷ ಪರಿಹಾರ ನೀಡುವಂತೆ ಕರವೇ ತಾಲ್ಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಒತ್ತಾಯಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗