BAD
INDIA
KARNATAKA
Massive protest in Harapanahalli over delay in pension

ಹರಪನಹಳ್ಳಿ: ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವೆ ಹಾಗೂ ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ನಾಡಕಚೇರಿ ಎದುರು ಅಖಿಲ ಭಾರತ ಕಿಸಾನ್ ಸಭಾ, ದಲಿತ ಸಂಘಟನೆಗಳು, ಕಾರ್ಮಿಕರು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗