Flag of Indiaसत्यमेव जयते
BAD CRIME KARNATAKA

MES Kathe: 24 arrested in Maharashtra

ಬೆಳಗಾವಿ: ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ತೆರಳಿದ್ದ, ಬೆಳಗಾವಿಯ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) 24 ಮುಖಂಡರನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಪೊಲೀಸರು ವಶಕ್ಕೆ ಪಡೆದರು.

ಪ್ರಜಾವಾಣಿ Sun, 21 Jun 2026 00:59
Read the original at ಪ್ರಜಾವಾಣಿ ↗