CRISIS
POLITICS
KARNATAKA
Minister for Drinking Water Ramalinga Reddy

ಬೆಂಗಳೂರು: ‘ರಾಜ್ಯದಲ್ಲಿ ಮುಂಗಾರು ಕೊರತೆಯಾದ ಕಾರಣಕ್ಕೆ ನೀರಿನ ತೀವ್ರ ಕೊರತೆ ಉಂಟಾಗಿದೆ. ನಾಲ್ಕೈದು ದಿನಗಳಿಂದ ಸ್ವಲ್ಪ ಮಳೆಯಾಗುತ್ತಿದ್ದು, ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆ ಇಲ್ಲ. ಆದರೆ ಕೃಷಿಗೆ ನೀರು ಬಿಡಲು ಸಾಧ್ಯವಿಲ್ಲ’ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
Read the original at ಪ್ರಜಾವಾಣಿ ↗