Flag of Indiaसत्यमेव जयते
BAD CRIME KARNATAKA

Attack on MLA Pradeep Eshwar attempted; demand arrest of accused

ರಾಯಚೂರು: ‘ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದಿರುವ ಹಲ್ಲೆ ಯತ್ನ ಖಂಡನೀಯವಾಗಿದ್ದು, ಘಟನೆಗೆ ಸಂಬಂಧಿಸಿದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರನ್ನು ತಕ್ಷಣ ಬಂಧಿಸಬೇಕು’ ಎಂದು ಮುನ್ನೂರು ಕಾಪು ಸಮಾಜದ ಕ್ರೀಡಾ ಅಧ್ಯಕ್ಷ ಎನ್. ಶ್ರೀನಿವಾಸರೆಡ್ಡಿ ಆಗ್ರಹಿಸಿದರು.

ಪ್ರಜಾವಾಣಿ Thu, 02 Jul 2026 00:55
Read the original at ಪ್ರಜಾವಾಣಿ ↗