BAD
POLITICS
KARNATAKA
MLA Swaroop Prakash wants Hassan district to be declared drought-hit

ಹಾಸನ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಹಾಸನವನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಶಾಸಕ ಸ್ವರೂಪ್ ಪ್ರಕಾಶ್ ಒತ್ತಾಯಿಸಿದರು.
Read the original at ಪ್ರಜಾವಾಣಿ ↗