UGLY
INDIA
KARNATAKA
ಕೊಲೆ ಬೆದರಿಕೆ ಹಾಕಿದ ನಂತರ ಆತ್ಮಹತ್ಯೆ ಮಾಡಿಕೊಂಡ ನಾಗೇಂದ್ರ
ತುಮಕೂರು: ಶಿರಾ ತಾಲ್ಲೂಕಿನ ಜೋಗಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ನಾಡಬಾಂಬ್ ಸ್ಫೋಟಿಸಿಕೊಂಡು ಸಜೀವ ದಹನವಾದ ನಾಗೇಂದ್ರ ಪ್ರೇಯಸಿಗೆ ಚಾಕು ತೋರಿಸಿ, ಕೊಲೆ ಬೆದರಿಕೆ ಹಾಕಿ ಕಾರಿನಲ್ಲಿ ಕರೆದುಕೊಂಡು ಬಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.
ಪ್ರಜಾವಾಣಿ पर मूल खबर पढ़ें ↗