STATE ACTION
POLITICS
KARNATAKA
Doranha

ಶಹಾಪುರ: ‘ತಾಲ್ಲೂಕಿನ ದೋರನಹಳ್ಳಿ ಪಟ್ಟಣದ ಜನತೆಯ ಅನುಕೂಲಕ್ಕಾಗಿ ಹಾಗೂ ಗ್ರಾಮೀಣ ಪ್ರದೇಶದ ಜನತೆಗಾಗಿ 110 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಬೇಕು’ ಎಂದು ನಮ್ಮ ಕರ್ನಾಟಕ ಸೇನೆಯ ಮುಖಂಡರು ಜೆಸ್ಕಾಂ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗