Flag of Indiaसत्यमेव जयते
BAD INDIA KARNATAKA

नवीन राज सिंह ने अधिकारियों को सतर्क रहने का निर्देश दिया

ಹಾಸನ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಹಳ ಸೂಕ್ಷ್ಮವಾದುದು. ಅಧಿಕಾರಿಗಳು ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವಿಶೇಷ ಸಮಗ್ರ ಪರಿಷ್ಕರಣೆ ಜಿಲ್ಲಾ ವೀಕ್ಷಕ ನವೀನ್ ರಾಜ್ ಸಿಂಗ್, ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ Sat, 04 Jul 2026 00:55
ಪ್ರಜಾವಾಣಿ पर मूल खबर पढ़ें ↗