GOOD
INDIA
KARNATAKA
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ಗಂಟೆಯಿಂದ ಭಾರೀ ಮಳೆ ಸುರಿದಿದೆ. ಬರದಿಂದ ತತ್ತರಿಸಿದ್ದ ರೈತರಿಗೆ ಇದು ದೊಡ್ಡ ನಿರಾಳತೆ ತಂದಿದೆ, ಅವರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಒಣಗುವ ಹಂತದಲ್ಲಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ. ಆದರೆ, ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರಿಗೆ
Read the original at TV9 ಕನ್ನಡ ↗