BAD
INDIA
KARNATAKA
ಚಾಮರಾಜನಗರದಲ್ಲಿ ಚಿಪ್ಪುಹಂದಿ ಚಿಪ್ಪು ಮಾರಾಟ ಯತ್ನ, ಓರ್ವನ ಬಂಧನ

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸಿದ ಮಹೇಶ್ ನಾಯಕ ಎಂಬಾತನನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗