Flag of Indiaसत्यमेव जयते
BAD INDIA KARNATAKA

Paddy, maize crops damaged due to heavy rains

ಪಾವಗಡ: ತಾಲ್ಲೂಕಿನಲ್ಲಿ ಮುಂಗಾರು ಕೈಕೊಟ್ಟಿದ್ದು ಶೇಂಗಾ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಇದೀಗ ಒಣಗುತ್ತಿವೆ. ಮಳೆಗಾಗಿ ರೈತರು ಆಗಸದತ್ತ ದೃಷ್ಟಿ ನೆಟ್ಟಿದ್ದಾರೆ. ವಾರಗಳಿಂದಲೂ ಒಂದು ಹನಿ ಮಳೆ ಬಿದ್ದಿಲ್ಲ.

ಪ್ರಜಾವಾಣಿ Wed, 15 Jul 2026 00:48
Read the original at ಪ್ರಜಾವಾಣಿ ↗