BAD
INDIA
KARNATAKA
People suffer due to water shortage

ಔರಾದ್: ಮುಂಗಾರು ಆರಂಭವಾಗಿ ಎರಡು ವಾರ ಕಳೆದರೂ ಮಳೆ ಬಾರದೆ ಕುಡಿಯುವ ನೀರಿಗಾಗಿ ಮತ್ತಷ್ಟು ಸಂಕಟ ಎದುರಾಗಿದೆ. ಈಗಲೂ ತಾಲ್ಲೂಕಿನಲ್ಲಿ ಬೇಸಿಗೆ ರಣ ಬಿಸಿಲಿನ ತಾಪ ಎದುರಾಗಿದೆ. ನೀರಿನ ಮೂಲಗಳು ಬತ್ತಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗಿದೆ.
Read the original at ಪ್ರಜಾವಾಣಿ ↗