STATE ACTION
POLITICS
KARNATAKA
Permission must for RSS march: Priyank Kharge

ಬೆಂಗಳೂರು: ‘ಬೆಳಗಾವಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಆಯೋಜಿಸಿರುವ ಸಭೆಗೆ ಸರ್ಕಾರದ ಅನುಮತಿ ಬೇಕಿಲ್ಲ. ಅದು ಖಾಸಗಿ ಕಾರ್ಯಕ್ರಮ. ಆದರೆ, ಪಥಸಂಚಲನಕ್ಕಾಗಿ ಬೀದಿಗಿಳಿದರೆ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟಪಡಿಸಿದರು.
Read the original at ಪ್ರಜಾವಾಣಿ ↗