Flag of Indiaसत्यमेव जयते
BAD INDIA KARNATAKA

Plea to declare Haliyal taluk drought-hit

ಹಳಿಯಾಳ: ಪ್ರಸಕ್ತ ಸಾಲಿನ ಮುಂಗಾರು ಮಳೆಯ ಕೊರತೆಯಿಂದ ತಾಲ್ಲೂಕಿನಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ತಾಲ್ಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಮಧ್ಯಂತರ ಪರಿಹಾರ ಘೋಷಿಸ ಬೇಕು ಎಂದು ಕಬ್ಬು ಬೆಳೆಗಾರರ ಸಂಘದಿಂದ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಪ್ರಜಾವಾಣಿ Thu, 16 Jul 2026 00:57
Read the original at ಪ್ರಜಾವಾಣಿ ↗